ಯುವ ಕಾಂಗ್ರೆಸ್‌ ಪ್ರತಿಜ್ಞಾ ದಿನದಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ್‌ ಕೆ ಎನ್‌ ರಾಜಣ್ಣ

ಯುವ ಕಾಂಗ್ರೆಸ್‌ ಪ್ರತಿಜ್ಞಾ ದಿನದಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ್‌  ಕೆ ಎನ್‌ ರಾಜಣ್ಣ


ಬೆಂಗಳೂರಿನ ಕೆ.ಪಿ.ಸಿ.ಸಿ ಕಛೇರಿಯಲ್ಲಿ ಗುರುವಾರ ಕಾಂಗ್ರೆಸ್

ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ `ಯುವ ಕಾಂಗ್ರೆಸ್

ಪ್ರತಿಜ್ಞಾ ದಿನ' ಕಾರ್ಯಕ್ರಮದಲ್ಲಿ 

ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ.ಎನ್. ರಾಜಣ್ಣ ಭಾಗವಹಿಸಿದ್ದರು.