ದೇವಸ್ಥಾನ ಜೀರ್ಣೋದ್ಧಾರಕ್ಕೆ ಅನುದಾನ

huliyar

ದೇವಸ್ಥಾನ ಜೀರ್ಣೋದ್ಧಾರಕ್ಕೆ ಅನುದಾನ

ದೇವಸ್ಥಾನ ಜೀರ್ಣೋದ್ಧಾರಕ್ಕೆ ಅನುದಾನ


ಹುಳಿಯಾರು : ಕಂದಿಕೆರೆ ಹೋಬಳಿಯ ತಿಮ್ಮನಹಳ್ಳಿ ಶ್ರೀ ಕೆಂಚಮ್ಮ ದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಯೋಜನೆಯಿಂದ ೧.೫ ಲಕ್ಷ ರೂ. ಅನುದಾನ ಮಂಜೂರಾಗಿತ್ತು.
ಮAಜೂರಾದ ಅನುದಾನದ ಮೊತ್ತದ ಡಿ.ಡಿ.ಯನ್ನು ತಾಲೂಕಿನ ಯೋಜನಾಧಿಕಾರಿ ಎಲ್.ಬಿ. ಪ್ರೇಮಾನಂದ್ ಅವರು ಶ್ರೀ ಕೆಂಚಮ್ಮ ದೇವಿ ಚಲವಾದಿ ಯುವಕ ಸಂಘದ ಅಧ್ಯಕ್ಷ ನರಸಿಂಹಯ್ಯರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಮಾಧವ, ದೇವಸ್ಥಾನದ ಪ್ರಮುಖರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ಕೃಷಿ ಮೇಲ್ವಿಚಾರಕ ಯೋಗೀಶ್, ಸೇವಾ ಪ್ರತಿನಿಧಿ ತಿಮ್ಮಣ್ಣ, ವಿಜಯಲಕ್ಷಿö್ಮÃ, ಯೋಜನೆಯ ಸಂಘದ ಸದಸ್ಯರು ಭಾಗವಹಿಸಿದ್ದರು.