ಕೆ.ಎಸ್. ಸಿದ್ಧಲಿಂಗಪ್ಪ ಇಂದು ಅಧಿಕಾರ ಸ್ವೀಕಾರ

ಕೆ.ಎಸ್. ಸಿದ್ಧಲಿಂಗಪ್ಪ ಇಂದು ಅಧಿಕಾರ ಸ್ವೀಕಾರ

ಕೆ.ಎಸ್. ಸಿದ್ಧಲಿಂಗಪ್ಪ ಇಂದು ಅಧಿಕಾರ ಸ್ವೀಕಾರ


ಕೆ.ಎಸ್. ಸಿದ್ಧಲಿಂಗಪ್ಪ ಇಂದು ಅಧಿಕಾರ ಸ್ವೀಕಾರ


ತುಮಕೂರು: ನವೆಂಬರ್ 26ರ ಶುಕ್ರವಾರ ಸಂಜೆ 5 ಗಂಟೆಗೆ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಎಸ್. ಸಿದ್ಧಲಿಂಗಪ್ಪನವರ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ.
ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು, ಕನ್ನಡ ಬಂಧುಗಳು, ಹಿತೈಷಿಗಳು ಪಾಲ್ಗೊಳ್ಳಬೇಕೆಂದು ಕೋರಲಾಗಿದೆ.